Welcome, Guest   [ Register | Sign In | Take a tour | Adult Filter: On ]

ವರ್ಗಗಳು: ನಾನು ಓದಿದ ಪುಸ್ತಕ


ಬ್ಲಾಗ್ಸ್ (4)
ಮರಾಠಿ ಇತಿಹಾಸ ಸಂಶೋಧಕ ಡಾ. ರಾ.ಚಿ. ಢೇರೆ ಅವರ ಶಿವಾಜಿ ಮೂಲದ ಕುರಿತು ಶಿಖರ ಶಿಂಗಣಾಪುರಚಾ ಶಂಬು ಮಹಾದೇವ ಸಂಶೋಧನಾತ್ಮಕ ಕೃತಿಯನ್ನೇ ಡಾ. ಸರಜೂ ಕಾಟ್ಕರ್ ಶಿವಾಜಿ ಮೂಲ ಕನ್ನಡ ನೆಲ ರೂಪದಲ್ಲಿ ಕನ್ನಡಕ್ಕೆ ಪರಿಚಯಿಸಿದ್ದಾರೆ. ಶಿವಾಜಿ ಮೂಲದ ಕುರಿತು ಅದರಲ್ಲೂ ಮಹಾರಾಷ್ಟ್ರದಲ್ಲಿ ಸಾಕಷ್ಟು ವಿವಾದಗಳು ಇದ್ದವು. ... ಮತ್ತಷ್ಟು ಓದಿ

ಸ್ವಾತಂತ್ರ್ಯ ಪೂರ್ವ ಕಾಲದಲ್ಲಿನ ಭಾರತೀಯ ಲೇಖಕ ಅಸದ್ ಮಂಟೋ ಬರೆದ ಕೆಲವು ಕಥೆಗಳಿವು. ಸಾದತ್ ಹಸನ್ ಮಂಟೋ ಬರೆದ ಕಥೆಗಳ ಪೈಕಿ ಕೋರ್ಟ್ ಮೆಟ್ಟಿಲು ಏರಿದ ಕಥೆಗಳನ್ನೇ ಬಹಿಷ್ಕೃತ ಕಥೆಗಳು ಎಂದು ಡಾ. ಸರಜೂ ಕಾಟ್ಕರ್ ಕನ್ನಡಕ್ಕೆ ಅನುವಾದಿಸಿದ್ದಾರೆ. ಇಂದಿನ ಸಾಮಾಜಿಕ ಸ್ಥಿತಿಗತಿಗೆ ಹೋಲಿಸಿದಲ್ಲಿ, ಈ ಕಥೆಗಳಲ್ಲಿನ ... ಮತ್ತಷ್ಟು ಓದಿ

ದಲಿತ ಸಾಹಿತ್ಯ ಪ್ರಬುದ್ಧವಾಗಿ ಬೆಳೆದಿರುವುದು ನನಗೆ ತಿಳಿದ ಮಟ್ಟಿಗೆ ಮರಾಠಿಯಲ್ಲಿ ಮಾತ್ರ. ಐದು ಸಾವಿರ ವರುಷಗಳ ರೋಷ ಅವಮಾನಗಳು ಒಮ್ಮಿಂದೊಮ್ಮೆಲೆ ಜಲಪಾತದ ಪ್ರವಾಹೋಪಾದಿಯಲ್ಲಿ ಸಾಹಿತ್ಯ ಲೋಕಕ್ಕೆ ನುಗ್ಗಿತು. ಇಪ್ಪತ್ತು ವರ್ಷಗಳ ಅವಧಿಯಲ್ಲಿ ಮರಾಠಿಯಲ್ಲಿ ಸುಮಾರು 400ಕ್ಕೂ ಹೆಚ್ಚು ದಲಿತ ಸಾಹಿತ್ಯ ಪ್ರಕಟವಾಯಿತು. ... ಮತ್ತಷ್ಟು ಓದಿ

ಅನುವಾದ ಸಾಹಿತ್ಯದಲ್ಲಿ ಓದುವ ಅಸಕ್ತಿ ಹುಟ್ಟಬೇಕು ಎಂದರೆ ಅದು ಎಲ್ಲೊ ನಮ್ಮ ಪಕ್ಕವೇ ನಡೆದ ಘಟನೆಯಂತಿರಬೇಕು. ಆಗಾಗ ಓದುಗನ ಮನಸ್ಸು ತನ್ನ ಸುತ್ತಲಿನ ಪರಿಸರವನ್ನು ಕಲ್ಪಿಸಿಕೊಂಡು ಅಕ್ಷರಗಳ ಲೋಕದಲ್ಲಿ ತನ್ಮಯನಾಗಲು ಪ್ರಯತ್ನಿಸುತ್ತದೆ. ಎಲ್ಲೊ ಕಾಣದ ಊರು ಕೇಳದ ಹೆಸರುಗಳಿಂದ ಮತ್ತಷ್ಟು ಓದಿ